ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 6:
ಚಿತ್ರದುರ್ಗ ನಗರದ ಕೆಳಗೋಟೆ ನಿವಾಸಿಯಾದ ಶ್ರೀಮತಿ ಸೌಮ್ಯ.ಕೆ ಅವರಿಗೆ ಎಕನಾಮಿಕ್ ಅನಾಲಿಸಿಸ್ ಆಫ್ ರೋಡ್ ಟ್ರಾನ್ಸ್ಪೋರ್ಟ್ ಸ್ಟಡಿ ಇನ್ ಚಿತ್ರದುರ್ಗ ಡಿಸ್ಟಿಕ್ ಎಂಬ ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯದ 32ನೇ ಘಟಿಕೋತ್ಸವದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪ್ರಧಾನ ಮಾಡಲಾಗಿದೆ.
ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗ ಕುವೆಂಪು ವಿಶ್ವವಿದ್ಯಾಲಯ ಪ್ರೊ. ಡಾ. ಜಯರಾಮ್ ಭಟ್.ಬಿ ಇವರ ಮಾರ್ಗದರ್ಶನದಲ್ಲಿ ಪ್ರಬಂಧ ರಚಿಸಿದ್ದು ಶ್ರೀಮತಿ ಡಾ.ಸೌಮ್ಯ.ಕೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ
[t4b-ticker]
+ There are no comments
Add yours