ಪೀಲಾಪುರ ಗೇಟ್ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ಸಾವು ಪ್ರಕರಣ : ಮೃತ ವ್ಯಕ್ತಿಯ ಗುರುತು ಪತ್ತೆ
ರಸ್ತೆದಾಡುತ್ತಿದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಹೊಸದುರ್ಗ ತಾಲ್ಲೂಕಿನ ಪೀಲಾಪುರ ಗೇಟ್ ಬಳಿ ನಡೆದಿದ್ದು ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆಹಚ್ವಿದ್ದು ಮೃತ ವ್ಯಕ್ತಿಯನ್ನು ಅರಳಿಹಳ್ಳಿ ಗ್ರಾಮದ 70 ವರ್ಷದ ಚಂದ್ರಪ್ಪ ಎಂದು ಗುರುತಿಸಲಾಗಿದೆ…
ಇನ್ನೂ ಈ ವ್ಯಕ್ತಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀವೇಗದಿಂದ ಹಾಗೂ ಅಜಾಕೂರುಕತೆಯಿಂದ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಭಸವಾಗಿ ಡಿಕ್ಕಿ ಪಡಿಸಿದ ಪರಿಣಾಮ ವ್ಯಕ್ತಿ ಗಂಬೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ… ಇನ್ನೂ ಈ ಘಟನೆ ಹೊಸದುರ್ಗ ಪೊಲೀಸ್ ಠಾಣಾಯಯಲ್ಲಿ ಪ್ರಕರಣದಾಖಲಾಗಿದೆ…
[t4b-ticker]
+ There are no comments
Add yours