ಉದ್ಯೋಗ ಖಾತರಿ ಯೋಜನೆ: ಸಹಾಯವಾಣಿ ಪ್ರಾರಂಭ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 19:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನಷ್ಟಾನ  ಹಂತದಲ್ಲಿನ ಕುಂದು- ಕೊರತೆಗಳ ಬಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.
ಸಹಾಯವಾಣಿ ಸಂಖ್ಯೆ 08194-222277 ಆಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸುವುದರ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours