ಚಿತ್ರದುರ್ಗ: ತಾಲೂಕಿನ ಇಸಾಮುದ್ರ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಮಾಡಿದ ನಂತರ 60 ಮಕ್ಕಳಿಗೆ ವಾಂತಿ , ಭೇದಿಯಾಗಿದ್ದು ಅಸ್ವಸ್ಥರಾಗಿದ್ದು ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು 4 ರಿಂದ 5 ಮಕ್ಕಳನ್ನು ದಾವಣಗೆರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿದ್ದು ಭರಮಸಾಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸುದ್ದಿ ಮಾಹಿತಿ ಪಡೆದು ಚಿತ್ರದುರ್ಗ ತಹಶೀಲ್ದಾರ್ ಸತ್ಯ ನಾರಾಯಣ್ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.
[t4b-ticker]
+ There are no comments
Add yours