ಬಾಬೂರಾವ್ ಚಿಂಚನಸೂರ್ ವಿಧಾನ ಪರಿಷತ್ ಸ್ಥಾನಕ್ಕೆ ಅವಿರೋಧ ಆಯ್ಕೆ

 

 

 

 

ರಾಜ್ಯ ವಿಧಾನಪರಿಷತ್ತಿಗೆ ಸಿ.ಎಂ ಇಬ್ರಾಹಿಂ ರಾಜೀನಾಮೆ ಬಳಿಕ, ಒಂದು ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿತ್ತು. ಅವರ ವಿರುದ್ಧ ಯಾವುದೇ ಪಕ್ಷದಿಂದ ಅಭ್ಯರ್ಥಿ ಹಾಕದ ಹಿನ್ನಲೆಯಲ್ಲಿ ಅವಿರೋಧವಾಗಿ ಬಾಬೂರಾವ್ ಚಿಂಚನಸೂರ್ ಆಯ್ಕೆಯಾಗಿದ್ದಾರೆ.

 

 

ಈ ಕುರಿತಂತೆ ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours