ಹಿರಿಯೂರು: ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಪ್ರಶಾಂತ ಕೆ ಪಾಟೀಲ್ ರವರು ಇಂದು ಶಾಸಕರಾದ ಕೆ. ಪೂರ್ಣಿಮಾ ಶ್ರೀನಿವಾಸ ರವರಿಗೆ ಶುಭಕೋರುವ ಮೂಲಕ ಕರ್ತವ್ಯಕ್ಕೆ ವರದಿ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಟಿ ಶ್ರೀನಿವಾಸ ರವರು ಉಪಸ್ಥಿತರಿದ್ದರು.
[t4b-ticker]
+ There are no comments
Add yours