ಚಿತ್ರದುರ್ಗ: ಮುರುಘಾ ಶ್ರೀ ಬಂಧನ ಹಿನ್ನೆಲೆ ಮುರುಘಾಮಠದ ಪೂಜೆ ಪುನಸ್ಕಾರ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೆಬ್ಬಾಳ ಶ್ರೀಗಳಿಗೆ ನೀಡಲಾಗಿದೆ. ಮುರುಘಾಮಠದ ಶಾಖಾಮಠ ಹೆಬ್ಬಾಳು ಮಠದ ಮಹಾಂತರುದ್ರ ಶ್ರೀ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಮುರುಘಾ ಶ್ರೀಗಳು ತಮ್ಮ ಬಂಧನಕ್ಕೂ ಮೊದಲು ಸೂಚಿಸಿದ್ದರು ಎಂದು ತಿಳಿದು ಬಂದಿದೆ.
[t4b-ticker]
+ There are no comments
Add yours