೩೦ಹೆಚ್.ಎಲ್.ಕೆ.೨
ಹೊಳಲ್ಕೆರೆ : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಸ್ವಚ್ಛ ಭಾರತ ಅಭಿಯಾನದಡಿ, ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲು ಅಭಿಯಾನ ನಡೆಸಿದ್ದು, ಇದರ ಅಂಗವಾಗಿ ಹೊಳಲ್ಕೆರೆ ಪುರಸಭೆ ವತಿಯಿಂದ ಯುವಶಕ್ತಿಯನ್ನು ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಪ್ರೇರೇಪಿಸುವ ಸಲುವಾಗಿ ಕೈಗೊಂಡು ಕಾರ್ಯಕ್ರಮದ ಹಿನ್ನಲೆಯಲ್ಲಿ ಹೊಳಲ್ಕೆರೆ ಪುರಸಭೆ “ಇಂಡಿಯನ್ ಸ್ವಚ್ಛತಾ ಲೀಗ್” ಪ್ರಶಸ್ತಿಗೆ ಆಯ್ಕೆಯಾಗಿದ್ದ ಹಿನ್ನಲೆಯಲ್ಲಿ ದೇಹಲಿಯಲ್ಲಿ ಕೇಂದ್ರ ಸರಕಾರದಿಂದ ಪ್ರಶಸ್ತಿ ಪುರಸ್ಕಾರ ಪ್ರಧಾನ ಮಾಡರಿಲಾಗಿತ್ತು. ಪುರಸಭೆ ಅಧ್ಯಕ್ಷ ಆರ್.ಎ.ಆಶೋಕ್, ಉಪಾಧ್ಯಕ್ಷ ಕೆ.ಸಿ.ರಮೇಶ್, ಮುಖ್ಯಾರ್ಧಿಕಾರಿ ಎ.ವಾಸಿಂ, ಆರೋಗ್ಯಾಧಿಕಾರಿ ಶೌಕತ್ ಪ್ರಶಸ್ತಿಯನ್ನು ಸ್ವೀಕರಿಸಿದರು.
*****************
[t4b-ticker]
+ There are no comments
Add yours