ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.21:
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನ.19 ರಂದು ಭರಮಸಾಗರ ಗ್ರಾ,ಮ ಪಂಚಾಯತಿಯಲ್ಲಿ ಸ್ವಚ್ಛತಾ ಓಟ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಜಿ.ಪಂ.ಮುಖ್ಯ ಯೋಜನಾ ಅಧಿಕಾರಿ ಸಿ.ಎಸ್.ಗಾಯತ್ರಿ, ಸಹಾಯಕ ಯೋಜನಾ ಅಧಿಕಾರಿ ಸುಮಾ.ಡಿ.ಎಸ್ ಓಟಕ್ಕ ಚಾಲನೆ ನೀಡಿದರು. ಶೌಚಾಲಯಗಳ ಬಳಕೆ, ವೈಯಕ್ತಿಕ ಶುಚಿತ್ವ, ಅವಳಿ ಗುಂಡಿಗಳ ನಿರ್ಮಾಣ, ನೈರ್ಮಲ್ಯ, ತಾಜ್ಯ ವಿಲೇವಾರಿ ಕುರಿತು ಅರಿವು ಮೂಡಿಸಲಾಯಿತು. ಜಿಲ್ಲಾ ಸಮಾಲೋಚಕಿ ಪ್ರಮೀಳಾ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು. ಪಂಚಾಯತಿ ಅಧ್ಯಕ್ಷೆ ಮಂಜುಳಾ ಕರಿಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿ.ಪಂ.ಉಪಾಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ, ಪಿ.ಡಿ.ಓ ಶಿವಪ್ಪ, ಸ್ವಚ್ಛ ಭಾರತ ಮಿಷನ್ ಸಮಾಲೋಚಕರಾದ ಬಿ.ಸಿ.ನಾಗರಾಜು, ವಿನಯ್ ಕುಮಾರ್, ಚುನಾಯಿತ ಪ್ರತಿನಿಧಿಗಳು, ಶಿಕ್ಷಕರು, ಅಂಗನಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಭಾಗವಹಿಸಿದ್ದರು.
******
ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.21:
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನ.19 ರಂದು ಭರಮಸಾಗರ ಗ್ರಾ,ಮ ಪಂಚಾಯತಿಯಲ್ಲಿ ಸ್ವಚ್ಛತಾ ಓಟ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಜಿ.ಪಂ.ಮುಖ್ಯ ಯೋಜನಾ ಅಧಿಕಾರಿ ಸಿ.ಎಸ್.ಗಾಯತ್ರಿ, ಸಹಾಯಕ ಯೋಜನಾ ಅಧಿಕಾರಿ ಸುಮಾ.ಡಿ.ಎಸ್ ಓಟಕ್ಕ ಚಾಲನೆ ನೀಡಿದರು. ಶೌಚಾಲಯಗಳ ಬಳಕೆ, ವೈಯಕ್ತಿಕ ಶುಚಿತ್ವ, ಅವಳಿ ಗುಂಡಿಗಳ ನಿರ್ಮಾಣ, ನೈರ್ಮಲ್ಯ, ತಾಜ್ಯ ವಿಲೇವಾರಿ ಕುರಿತು ಅರಿವು ಮೂಡಿಸಲಾಯಿತು. ಜಿಲ್ಲಾ ಸಮಾಲೋಚಕಿ ಪ್ರಮೀಳಾ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು. ಪಂಚಾಯತಿ ಅಧ್ಯಕ್ಷೆ ಮಂಜುಳಾ ಕರಿಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿ.ಪಂ.ಉಪಾಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ, ಪಿ.ಡಿ.ಓ ಶಿವಪ್ಪ, ಸ್ವಚ್ಛ ಭಾರತ ಮಿಷನ್ ಸಮಾಲೋಚಕರಾದ ಬಿ.ಸಿ.ನಾಗರಾಜು, ವಿನಯ್ ಕುಮಾರ್, ಚುನಾಯಿತ ಪ್ರತಿನಿಧಿಗಳು, ಶಿಕ್ಷಕರು, ಅಂಗನಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಭಾಗವಹಿಸಿದ್ದರು.
[t4b-ticker]
+ There are no comments
Add yours