ಚಳ್ಳಕೆರೆ: ಶಾಸಕ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಮತ್ಸಮುದ್ರ ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜಿ ಸಲ್ಲಿಸಿ ದೇರ ಆಶೀರ್ವಾದ ಪಡೆದುಕೊಂಡರು.
ಚಳ್ಳಕೆರೆ ತಾಲೂಕಿನ ಮತ್ಸಮುದ್ರ ಗ್ರಾಮದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಊಟ್ಲು ಪರಿಷೆ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ರೆಡ್ಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸಮರ್ಥರಾಯ, ಗ್ರಾಮ ಪಂಚಾಯತ್ ಅಧ್ಯಕ್ಷರು ,ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಮುಖಂಡರುಗಳಾದ ಗುಜ್ಜಾರಪ್ಪ, ತಿಪ್ಪೇಸ್ವಾಮಿ, ಅಂಜಿನಪ್ಪ, ಸುಭಾಶ್ ರೆಡ್ಡಿ, ಮತ್ತು ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
[t4b-ticker]
+ There are no comments
Add yours