ಶಾಸಕ ಟಿ.ರಘುಮೂರ್ತಿ ಅವರನ್ನು ಭೇಟಿ ಮಾಡೊ ಸನ್ಮಾನಿಸಿದ ನಗರಂಗೆರೆ ನೂತನ ಗ್ರಾ.ಪಂ.ಅಧ್ಯಕ್ಷ ಕುಮಾರಸ್ವಾಮಿ

 

 

 

 

ಚಳ್ಳಕೆರೆ: ಶಾಸಕರಾದ  ಟಿ ರಘುಮೂರ್ತಿ ಅವರನ್ನು ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರ್ ಸ್ವಾಮಿರವರು ಅವರು  ಶಾಸಕರನ್ನು ಭೇಟಿ ಮಾಡಿ ಸನ್ಮಾನಿಸಿದರು.

 

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours