ಮೊಳಕಾಲ್ಮುರು: ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ವತಿಯಿಂದ ಮೊಳಕಾಲ್ಮುರು ಮಂಡಲದ ಕೇಂದ್ರ ಸ್ಥಾನವಾದ ಮೊಳಕಾಲ್ಮುರಿನಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಹೇಳನಕರಿಯಾದ ರೀತಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವನಾದ ಬಿಲಾವಲ್ ಭುಟೋ ವಿರುದ್ಧ ಪ್ರತಿಭಟಿಸಿ ಪ್ರತಿಕೃತಿ ದಹನ ಮಾಡಲಾಯಿತು, ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಕಾಲುವೆಹಳ್ಳಿ ಪಾಲಯ್ಯ , ಯುವ ಮೋರ್ಚಾ ಪದಾಧಿಕಾರಿಗಳಾದ ಹೇಮಂತ್ ಕುಮಾರ್, ಟ ಶಿವಪ್ಪ ನಾಗರಾಜ, ಬೋರನಾಯಕ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಎಸ್ ಸಿ ಮೋರ್ಚಾ ಅಧ್ಯಕ್ಷ ಸಿದ್ದಾರ್ಥ್, ನಗರಘಟಕ ಅಧ್ಯಕ್ಷರಾದ ಕಿರಣಗಯಾಕ್ವಾಡ್, ನಾಗರಾಜ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
[t4b-ticker]
+ There are no comments
Add yours