ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾದ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಕಾರ್ಯದಲ್ಲಿ ಹೊರಗುಳಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿಕೆಶಿ ಅವರು ಬಂದರು ಆಗಮಿಸಲಿಲ್ಲ. ಜಿಲ್ಲೆಯಲ್ಲಿ ಭಾರಿ ಪೈಪೋಟಿ ನಡುವೆ ಕಾರ್ಯಕ್ರಮಕ್ಕೆ ರಘು ಆಚಾರ್ ಏಕೆ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂಬ ಪ್ರಶ್ನೆ ಎಲ್ಲಾರಿಗೂ ಮೂಡಿದ್ದು . ಕೆ.ಸಿ.ವೀರೇಂದ್ರ ಪಪ್ಪಿ ಆಗಮಿಸಿದ ಹಿನ್ನಲೆ ಸ್ವಲ್ಪ ಹಿಂದೆ ಸರಿದಿದ್ದಾರೆ ಎಂಬ ಮಾತು ಕ್ಷೇತ್ರದಲ್ಲಿ ಕೇಳುತ್ತಿದ್ದು ಎಲ್ಲಾವನ್ನು ಕಾದು ನೋಡಬೇಕಿದೆ. chitradurga prajadhwani
[t4b-ticker]
+ There are no comments
Add yours