ರಾಜ ಕಾಲುವೆಗಳ ಒತ್ತುವರಿ ಕೂಡಲೇ ತೆರವುಗೊಳಿಸಿ : ಶಾಸಕ ಟಿ.ರಘುಮೂರ್ತಿ

 

 

 

 

ಚಳ್ಳಕೆರೆ: ನಗರದ ಹಲವು ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ದೂರುಗಳು ಬರುತ್ತಿದ್ದು, ರಾಜ ಕಾಲುವೆ ಒತ್ತುವರಿಯಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸಂಭವಿಸುವ ಪ್ರಕರಣಗಳು ಮರುಕಳಿಸುತ್ತವೆ. ಈ ಹಿನ್ನೆಲೆಯಲ್ಲಿ ಇಂದು ರಾಜಕಾಲುವೆ ಸ್ಥಳಕ್ಕೆ ತೆರಳಿ, ಪರಿವೀಕ್ಷಣೆ ನಡೆಸಿ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚಿಸಿದರು.

 

 

ಇದೇ ಸಂದರ್ಭದಲ್ಲಿ ರಾಜಕಾಲುವೆ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours