ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿದ್ದು, 2015 ರ ಐಎಎಸ್ ಅಧಿಕಾರಿ ವೆಂಕಟೇಶ್.
ಟಿ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
2014 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಅಕ್ಟೋಬರ್ 23, 2022 ರಂದು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಪ್ರಸ್ತುತ ಇವರನ್ನು ವರ್ಗಾವಣೆ ಮಾಡಿದ್ದು ಇವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.
ಇದನ್ನೂ ಓದಿ: ಜನವರಿ 23ರಂದು ವಿದ್ಯುತ್ ವ್ಯತ್ಯಯ
[t4b-ticker]
+ There are no comments
Add yours