ಸಿಪಿಐ ಬಾಲಚಂದ್ರನಾಯ್ಕ ಅವರಿಗೆ ರಾಷ್ಟ್ರಪತಿ ಪದಕ.

 

 

 

 

ಚಿತ್ರದುರ್ಗ: ಚಿತ್ರದುರ್ಗದ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕರಾದ ಬಾಲಚಂದ್ರನಾಯ್ಕ ಅವರಿಗೆ ಈ ಬಾರಿ ರಾಷ್ಟ್ರಪತಿ ಪದಕ ಪಡೆದಿದ್ದಾರೆ. ಇವರು ದಿಟ್ಟ ನಿರ್ಧಾರಗಳ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುತ್ತ ತಮ್ಮ ಕರ್ತವ್ಯ ನಿಷ್ಠೆಯಿಂದ ಇಂದು ಇಂತಹ ಮಹತ್ವ ಘಟ್ಟ ತಲುಪಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours