ಸಾಮೂಹಿಕ ವಿವಾಹ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ.

 

 

 

 

ಹಿರಿಯೂರು: ತಾಲ್ಲೂಕು ಉಪ್ಪಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಶಾಸಕರಾದ ಕೆ ಪೂರ್ಣಿಮಾ ಶ್ರೀನಿವಾಸ ರವರು ಭಾಗವಹಿಸಿ ಶುಭಕೋರಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಡಾ.ಪುರುಷೋತ್ತಮನಂದ ಮಹಾ ಸ್ವಾಮಿಗಳು. ದಿವ್ಯ ಸಾನಿಧ್ಯ ವಹಿಸಿದ್ದರು. ಸಂಸದ ಎ ನಾರಾಯಣಸ್ವಾಮಿ, ಉಪ್ಪಾರ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ, ಜಿಪಂ ಅಧ್ಯಕ್ಷೆ ಶಶಿಕಲಾ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್ ಯಾದವ್ ಮುಂತಾದವರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours