ಚಿತ್ರದುರ್ಗ,ಏಪ್ರಿಲ್06:
ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಸಂಶೋಧನಾ ವಿದ್ಯಾರ್ಥಿ ಆರ್. ಮೇಘ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಭೌತಶಾಸ್ತ್ರ ವಿಷಯದಲ್ಲಿ ಪಿಹೆಚ್ಡಿ ಪದವಿ ನೀಡಿದೆ.
ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವೈ.ಟಿ. ರವಿಕಿರಣ್ ಮತ್ತು ಶಿವಮೊಗ್ಗದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಹೆಚ್.ಜಿ. ರಾಜ್ ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ಎಲೆಕ್ಟ್ರಿಕಲ್ ಟ್ರಾನ್ಸ್ ಪೋರ್ಟ್ ಪ್ರಾಪರ್ಟೀಸ್ ಆಫ್ ಸಮ್ ಕಂಡೆಕ್ಟಿಂಗ್ ಪಾಲಿಮರ್ ನ್ಯಾನೋಕಾಂಪೋಸಿಟ್ಸ್” ಎಂಬ ವಿಷಯ ಕುರಿತು ಮಹಾಪ್ರಬಂಧ ಮಂಡಿಸಿದ್ದರು.
[t4b-ticker]
+ There are no comments
Add yours