ಜಗತ್ತಿಗೆ ಅಂಧಕಾರ ತೊಡೆದು ಬೆಳಕು ಚಲ್ಲಿದವರು ಶಂಕರಾಚಾರ್ಯರು: ಶಾಸಕ ಟಿ.ರಘುಮೂರ್ತಿ.

 

 

 

 

ಚಳ್ಳಕೆರೆ: ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ ದೈವಸ್ವರೂಪಿ, ಆದಿ ಶಂಕರಾಚಾರ್ಯರು ಎಂದು ಶಾಸಕ ಟಿ.ರಘುಮೂರ್ತಿ ಬಣ್ಣಿಸಿದರು.

 

 

ನಗರದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಮಲ್ಲಿಕಾರ್ಜುನ್ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸಿಬಿ ಜಯಲಕ್ಷ್ಮಿ ತಾಲೂಕು ಕಚೇರಿ ಅಧಿಕಾರಿಗಳು ಜನಾಂಗದ ಮುಖಂಡರು ಹೊತ್ತು ರೈ ತರಂಗದ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣನವರು ಹಾಜರಿದ್ದರು

[t4b-ticker]

You May Also Like

More From Author

+ There are no comments

Add yours