ಕನ್ನಡಕ್ಕಾಗಿ ನಾವು ಅಭಿಯಾನ: ಅ.26ರಂದು ಗೀತಗಾಯನ ಕಾರ್ಯಕ್ರಮ.

 

 

 

 

***
ಚಿತ್ರದುರ್ಗ,ಅಕ್ಟೋಬರ್25:
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿರಿಯೂರು ಏಕನಾಥೇಶ್ವರಿ ಸಂಗೀತ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೀತಗಾಯನ ಕಾರ್ಯಕ್ರಮವನ್ನು ಅಕ್ಟೋಬರ್26ರಂದು ಮಧ್ಯಾಹ್ನ 3 ಗಂಟೆಗೆ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ವಸತಿ ಶಾಲೆಗಳ ಸಮುಚ್ಛಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ತಿಳಿಸಿದ್ದಾರೆ.
=====

 

 

[t4b-ticker]

You May Also Like

More From Author

+ There are no comments

Add yours