ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಪ್ರಥಮ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ಆರ್. ವಿ.ದೇಶಪಾಂಡೆ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ ಸೇರಿದಂತೆ ಸಮಿತಿಯ ಇತರೆ ಸದಸ್ಯರುಗಳು ಹಾಜರಿದ್ದರು….
[t4b-ticker]
+ There are no comments
Add yours