ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ‌ಚೀಟಿ‌ ಬರೆಯುತ್ತಿದ್ದ ಶಿವಕುಮಾರ್ ಬಂಧನ

 

 

 

 

ಚಳ್ಳಕೆರೆ-10 ತಾಲ್ಲೂಕಿನ‌ ಕುರುಡಿಹಳ್ಳಿ ಗ್ರಾಮದ ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ‌ಚೀಟಿ‌ ಬರೆಯುತ್ತ ಶಿವಕುಮಾರ್ ಎಂಬುವವರನ್ನು ಪೊಲೀಸ್ ರು ವಶಕ್ಕೆ ಪಡೆದು 950ರೂ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ರಕ್ಷಣಾಧಿಕಾರಿ, ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಪಡೆದ ಠಾಣಾ ಇನ್ಸ್ ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ ಮತ್ತು ತಂಡ ದಾಳಿ ನಡೆಸಿರುತ್ತಾರೆ.

 

 

[t4b-ticker]

You May Also Like

More From Author

+ There are no comments

Add yours