ತಣ್ಣಗಾದ ಯೋಗೇಶ್ ಬಾಬು, ಮೊಳಕಾಲ್ಮುರು ಕಾಂಗ್ರೆಸ್ ಭಿನ್ನಮತ ಶಮನ

 

ಮೊಳಕಾಲ್ಮುರು: ಮೊಳಕಾಲ್ಮುರು ಕ್ಷೇತ್ರದಲ್ಲಿ   ರಾಜಕೀಯ ಭಿನ್ನಮತಕ್ಕೆ ವರಿಷ್ಠರು ಡ್ಯಾಮೇಜ್ ಕಂಟ್ರೋಲ್ ಮಾಡುವ ದೃಷ್ಟಿಯಿಂದ  ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಬಗ್ಗೆ ಅಸಮಾಧಾನಗೊಂಡಿದ್ದ ಯೋಗೇಶ್ ಬಾಬು ಅವರನ್ನು ತಣಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದ್ದು  ಇಂದು ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿರುವುದು ಕ್ಷೇತ್ರದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.

[t4b-ticker]

You May Also Like

More From Author

+ There are no comments

Add yours