ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರಿಗೆ ಲಾರಿ ಡಿಕ್ಕಿ

 

ತುಮಕೂರು🙁Tumkur) ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಪ್ರಯಾಣಿಸುತ್ತಿದ್ದ  ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿರುವುದು  ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಸ್ವಲ್ಪದರಲ್ಲಿ ಭಾರೀ ದುರಂತ ತಪ್ಪಿಹೋಗಿದೆ.‌

ಇದನ್ನೂ ಓದಿ: ಬಿಸಿಯೂಟ ಸೇವಸಿ 38 ಮಕ್ಕಳು ಅಸ್ವಸ್ಥ

ಬುಧವಾರ  ತಡರಾತ್ರಿ ಈ ಅಪಘಾತ ನಡೆ,ದಿದ್ದು ಸಚಿವ ಮಧು ಬಂಗಾರಪ್ಪನವರು ಇದ್ದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಲಾರಿ ಚಾಲಕ ಕಾರನ್ನು ಉಜ್ಜಿಕೊಂಡು ತೆರಳಿದ್ದಾನೆ.

ಇನ್ನು ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಚಿತ್ರದುರ್ಗ ಪ್ರವೇಶಿಸಿದ ಮಿಂಚೇರಿ ಯಾತ್ರೆ

[t4b-ticker]

You May Also Like

More From Author

+ There are no comments

Add yours