ಚಿತ್ರದುರ್ಗ (ಕರ್ನಾಟಕ ವಾರ್ತೆ)ಅಕ್ಟೋಬರ್18:
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನ ಗಾಂಧಿನಗರದಲ್ಲಿ ಸೋಮವಾರ ಬಾಲ್ಯವಸ್ಥೆ ಮತ್ತು ಕಿಶೋರವಸ್ಥೆ ಕಾರ್ಮಿಕ ನಿಷೇಧ ಕುರಿತು ಬೀದಿ ನಾಟಕ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಡಿ.ರಾಜಣ್ಣ, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಹಾಗೂ ಇತರರು ಹಾಜರಿದ್ದರು.
ಫೋಟೋ ವಿವರ: ಚಿತ್ರದುರ್ಗ ತಾಲ್ಲೂಕಿನ ಗಾಂಧಿನಗರದಲ್ಲಿ ಸೋಮವಾರ ಬಾಲ್ಯವಸ್ಥೆ ಮತ್ತು ಕಿಶೋರವಸ್ಥೆ ಕಾರ್ಮಿಕ ನಿಷೇಧ ಕುರಿತು ಬೀದಿ ನಾಟಕ
[t4b-ticker]ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಡಿ.ರಾಜಣ್ಣ, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಹಾಗೂ ಇತರರು ಹಾಜರಿದ್ದರು.
ಫೋಟೋ ವಿವರ: ಚಿತ್ರದುರ್ಗ ತಾಲ್ಲೂಕಿನ ಗಾಂಧಿನಗರದಲ್ಲಿ ಸೋಮವಾರ ಬಾಲ್ಯವಸ್ಥೆ ಮತ್ತು ಕಿಶೋರವಸ್ಥೆ ಕಾರ್ಮಿಕ ನಿಷೇಧ ಕುರಿತು ಬೀದಿ ನಾಟಕ
+ There are no comments
Add yours