ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರ ಸಾವು

 

ಮೈಸೂರು:  ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು  ಒಂದು ವಾಹನಕ್ಕೆ ಮತ್ತೊಂದು ವಾಹನಕ್ಕೆ ಅಪಘಾತ ಆಗುವುದು ಕಾಮನ್ ಆದರೆ  ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ದುರ್ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಕಲ್ಲಹಳ್ಳಹಾಡಿಯ ನಾಗಮ್ಮ ಮತ್ತು ವಿಜಯೇಂದ್ರ ಮೃತಪಟ್ಟವರು ಎಂದು ಹೇಳಲಾಗಿದೆ.

[t4b-ticker]

You May Also Like

More From Author

+ There are no comments

Add yours