ಚಾಲಕನ ನಿಯಂತ್ರಣ ತಪ್ಪಿ 13 ಜನ ಪ್ರಯಾಣಿಸುತ್ತಿದ್ದ ಮಿನಿ ಬಸ್ ಪಲ್ಟಿ

 

 

 

 

ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ,3 ಜನರ ಸ್ಥಿತಿ ಗಂಬೀರವಾಗಿದೆ.

ಬಸ್ಸಿನಲ್ಲಿ ಗೋವಾಗೆ ತೆರಳುತ್ತಿದ್ದ ಬೆಂಗಳೂರು ಮೂಲದವರು.10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ  ಗಾಯ, ಭಾರಿ ದುರಂತ ತಪ್ಪಿದೆ

 

 

ಗೋವಾಗೆ ಪ್ರವಾಸಕ್ಕಾಗಿ ತೆರಳುತ್ತಿದ್ದ ಯಲಹಂಕ ನಿವಾಸಿಗಳು ಎಂದು ತಿಳಿದು ಬಂದಿದ್ದು ಗಾಯಾಳುಗಳುಗಳಿಗೆ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಐಮಂಗಲ PSI ಮಂಜುನಾಥ್, ಬೇಟಿ ಪರಿಶೀಲನೆ ನಡೆಸಿ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours