ಚಳ್ಳಕೆರೆ: ಲೋಕಸಭೆ ಚುನಾವಣಾ ಸಮಯದಲ್ಲಿ ಎಲ್ಲಾ ವಿಧಾನ ಸಭಾ ಕ್ಷೇತ್ರದಲ್ಲಿ ಜಾತಿವಾರು ಸಮಾವೇಶ ಮಾಡಲು ಬಿಜೆಪಿ ಪ್ಲಾನ್ ರೂಪಿಸಿದೆ. ಇದರ ಭಾಗವಾಗಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ “ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ” ಆಯೋಜನೆ ಮಾಡುವ ಮೂಲಕ ಸಂಘಟನೆಗೆ ಬಿಜೆಪಿ ಮುಂದಾಗಿದ ಎಂದು ಭಾವಿಸಬಹುದಾಗಿದೆ. ಈ ಸಮಾವೇಶಕ್ಕೆ ರಾಜ್ಯ ನಾಯಕರು ಆಗಮಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: ಬಾಲಕನ ಮೇಲೆ ಟ್ರಾಕ್ಟರ್ ಹತ್ತಿ ಸಾವು, ಮಗು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಆಗಿದ್ದೇಗೆ
ಈ ಸಮಾವೇಶವವನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಸಲು ಪರಿಶಿಷ್ಟ ಪಂಗಡದವರೆಲ್ಲ ಒಂದಾಗೋಣ ಬಿಜೆಪಿಯನ್ನು ಬೆಂಬಲಿಸೋಣ ಎಂಬ ಘೋಷಣೆಯಡಿ ಮಾಡುತ್ತಿದ್ದು ಕ್ಷೇತ್ರದವರು ಎಲ್ಲಾ ಪರಿಶಿಷ್ಟ ಪಂಗಡದವರು ಭಾಗವಹಿಸಿ ಎಂದು ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಆರ್.ಅನಿಲ್ ಕುಮಾರ್ ಮನವಿ ಮಾಡಿದ್ದಾರೆ. ಚ
ಸ್ಥಳ :- ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪ ಚಳ್ಳಕೆರೆ
ದಿನಾಂಕ:-24.02.2024
ಸಮಯ:- ಬೆಳಿಗ್ಗೆ 11 ಗಂಟೆ
+ There are no comments
Add yours