24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಕೆಲ ಸಚಿವರ ಖಾತೆಯ ಬಗ್ಗೆ ನ್ಯೂಸ್ 19 ಕನ್ನಡಕ್ಕೆ ಮಾಹಿತಿ ಲಭಿಸಿದೆ.
ಯಾರಿಗೆ ಯಾವ್ಯಾವ ಜವಾಬ್ದಾರಿ..?
- ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ
- ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
- ಡಾ.ಜಿ.ಪರಮೇಶ್ವರ್ -ಗೃಹ ಸಚಿವ
- ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
- ಕೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
- ಕೆ.ಜೆ.ಜಾರ್ಜ್ -ಇಂಧನ ಖಾತೆ
- ಎಂ.ಬಿ.ಪಾಟೀಲ್ -ಐಟಿ, ಬಿಟಿ
- ರಾಮಲಿಂಗಾ ರೆಡ್ಡಿ -ಸಾರಿಗೆ
- ಸತೀಶ್ ಜಾರಕಿಹೊಳಿ -ಲೋಕಪಯೋಗಿ
- ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
- ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್ ಅಂಡ್ ಅಲ್ಪಸಂಖ್ಯಾತ
- ಕೃಷ್ಣ ಬೈರೇಗೌಡ -ಕಂದಾಯ
- ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
- ಚಲುವರಾಯಸ್ವಾಮಿ -ಕೃಷಿ
- ಕೆ.ವೆಂಕಟೇಶ್ -ಪಶುಸಂಗೋಪನೆ
- ಹೆಚ್.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ
- ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ
- ಕೆ.ಎನ್.ರಾಜಣ್ಣ-ಸಹಕಾರ
- ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ
- ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
- ಆರ್ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ
- ಎಸ್.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
- ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ
- ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
- ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು
- ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ
- ರಹೀಂ ಖಾನ್ -ಪೌರಾಡಳಿತ
- ಡಿ.ಸುಧಾಕರ್ -ಮೂಲಸೌಕರ್ಯ
- ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
- ಎನ್.ಎಸ್.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
- ಭೈರತಿ ಸುರೇಶ್- ನಗರಾಭಿವೃದ್ಧಿ
- ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
- ಎಂ.ಸಿ.ಸುಧಾಕರ್-ವೈದ್ಯಕೀಯ
- ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ
Trending Now
- ದೇಹ ಮತ್ತು ಮನಸ್ಸು ಶುದ್ಧವಾಗಿದ್ದರೆ, ಇಡೀ ದೇಶವೇ ಸುಂದರ: ಸದ್ಗುರು ಪ್ರದೀಪ್
- ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನೀವೇ ಸಾಧಕರನ್ನು ಆಯ್ಕೆ ಮಾಡುವ ಅವಕಾಶ
- ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ
- ಆಗಸ್ಟ್ ನಲ್ಲಿ ಇಳಿಕೆ ಅಕ್ಟೋಬರ್ ನಲ್ಲಿ ಏರಿಕೆ ಕಂಡ ಸಿಲಿಂಡರ್ ಬೆಲೆ
- ದಿನಕ್ಕೆ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡಿದರೆ ಎಷ್ಟು ಅನುಕೂಲ
- ರೈತ ದಂಪತಿ ವಿಶೇಷ ತಳಿಗಳ ಸೀತಾಫಲ ಬೆಳೆದು ಉತ್ತಮ ಆದಾಯ
- ಆರತಿ ಎತ್ತಿ ವಿಶೇಷ ಚೇತನ ದಂಪತಿಗಳ ಬರ ಮಾಡಿಕೊಂಡ ಎನ್.ದೇವರಹಳ್ಳಿ ಗ್ರಾಮಸ್ಥರು
- ಲೋಕಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
- ಕೋಟೆ ನಾಡಲ್ಲಿ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ
- ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಿ:ಶಾಸಕ ಟಿ.ರಘುಮೂರ್ತಿ