ಶವ ಸಾಗಿಸುತ್ತಿದ್ದ ಅಂಬ್ಯುಲೆನಸ್ಸ್ ಲಾರಿಗೆ ಡಿಕ್ಕಿ, ಸ್ಥಳದಲೇ ಮೂವರ ಸಾವು

 

ಚಿತ್ರದುರ್ಗ:ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಜವರಾಯನ ಅಟ್ಟಹಾಸ ಮೆರದಿದೆ.ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಒಡೆದಿದ್ದು ಅಂಬ್ಯುಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌.

ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡದಿದ್ದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಅಪಘಾತ ಆಗಿದೆ.

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಅಂಬ್ಯುಲೆನ್ಸ್  ನಲ್ಲಿದ್ದ  ಮೃತರು ರಾಜಸ್ಥಾನ ಮೂಲದವರು ಆಗಿದ್ದಾರೆ.

ಈ ಅಪಘಾತಕ್ಕೆ  ಅಂಬ್ಯುಲೆನ್ಸ್ ಚಾಲಕನ ಅತಿವೇಗ & ನಿರ್ಲಕ್ಷ್ಯತೆಯಿಂದ ಅಪಘಾತವಾಗಿದ್ದು  ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

[t4b-ticker]

You May Also Like

More From Author

+ There are no comments

Add yours