ಅಮಿತ್ ಷಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹತಿಯಲ್ಲಿ ತುರ್ತು ಭೂ ಸ್ಪರ್ಶ

 

ಹವಾಮಾನ ವೈಪರಿತ್ಯದ ಕಾರಣ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹತಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.(Amit Shah’s flight made an emergency landing)

ಅಗರ್ತಲಕ್ಕೆ ಹೊರಟ್ಟಿದ್ದ ಅಮಿತ್ ಶಾ ಹವಾಮಾನ (Amit shah) ವೈಪರಿತ್ಯದಿಂದ ವಿಮಾನ ಇಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲಯಲ್ಲಿ ಗುವಾಹತಿಯ ಲೋಕಪ್ರಿಯ ಗೋಪಿನಾಥ್ ಬರ್ದೊಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಅಮಿತ್ ಶಾ(Amit shah)  ಗುವಾಹತಿಯ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಗುರುವಾರ ಬೆಳಿಗ್ಗೆ ತ್ರಿಪುರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಅಗರ್ತಲಕ್ಕೆ ತೆರಳಲಿದ್ದಾರೆ.

[t4b-ticker]

You May Also Like

More From Author

+ There are no comments

Add yours