ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಯಾಗಿ ಓ.ಪರಮೇಶ್ವಪ್ಪ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಅವರ ಸ್ಥಳಕ್ಕೆ ಬೇರೆ ಅಧಿಕಾರಿಗಳು ವರ್ಗಾವಣೆಗೊಂಡು ಆಗಮಿಸಿದ್ದರು ಆದರೆ ಪರಮೇಶ್ವರಪ್ಪ ಅವರು ಸ್ಥಳ ನಿರೀಕ್ಷಿಯಲ್ಲಿದ್ದರು.
ಓದಿ:ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
[t4b-ticker]
+ There are no comments
Add yours