ಚಿತ್ರದುರ್ಗ.(ಕರ್ನಾಟಕ ವಾರ್ತೆ).ಫೆ.10:
ಜ.27 ರಂದು ಕೇರಳದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ವಿಜೇತರಾದ ಚಿತ್ರದುರ್ಗ ಡಾನ್ ಬಾಸ್ಕೋ ಆಂಗ್ಲ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಾದ ಸಫ್ವಾನ್ ಮತ್ತು ಶಾಶ್ವತ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿಪ್ಪೇಸ್ವಾಮಿ ಅವರು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬಾಲಕಿಯರ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಸಹ ಸನ್ಮಾನಿಸಿ ಗೌರವಿಸಲಾಯಿತು. ಇ.ಸಿ.ಓ ಇನಾಯತ್, ಎಂ.ಆರ್.ನಾಗರಾಜ್, ಸಮೀರಾ ಮತ್ತು ಮುಖ್ಯ ಶಿಕ್ಷಕರು, ಪೆÇೀಷಕರು ಹಾಜರಿದ್ದರು.
[t4b-ticker]
+ There are no comments
Add yours