ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗೆ ಜಾಮೀನು

 

 

 

 

ಬೆಂಗಳೂರು, ಡಿಸೆಂಬರ್ 22,: ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಕ್ರಿಮಿನಲ್ ಸಂಚು ರೂಪಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್. ಕೆ. ಬಸವರಾಜನ್‌ಗೆ ಹೈಕೋರ್ಟ್ ಷರತ್ತುಬದ್ಧ  ಜಾಮೀನು ನೀಡಿದೆ.

 

 

ಹಾಗಾಗಿ ಬಸವರಾಜನ್ ಮುರುಘಾ ಸ್ವಾಮೀಜಿಗಿಂತ ಮುಂಚಿತವಾಗಿಯೇ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಎಸ್. ಕೆ. ಬಸವರಾಜನ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ರಜಾಕಾಲದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

[t4b-ticker]

You May Also Like

More From Author

+ There are no comments

Add yours