ಚಿತ್ರದುರ್ಗ: ಚಿತ್ರದುರ್ಗ ವಿಧಾನ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಬಿ.ಇ.ಜಗದೀಶ್ ಅವರನ್ನು ಘೋಷಿಸಿ ಪಕ್ಷದ ಮೊದಲ ಪಟ್ಟಿಯಲ್ಲಿ ಇವರ ಹೆಸರನ್ನು ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡು ಮಾಧ್ಯಮದವರ ಜೊತೆ ಮಾತನಾಡಿದ ಜಗದೀಶ್ ಅವರು ಜಿಲ್ಲೆಯಲ್ಲಿ ಎಲ್ಲಾ ಸಮುದಾಯದವರು ಬೆಂಬಲ ವ್ಯಕ್ತಪಡಿಸುತ್ತಿದ್ದು ಚಿತ್ರದುರ್ಗ ಕ್ಷೇತ್ರದಲಿ ಬದಲಾವಣೆ ಗಾಳಿ ಬೀಸಿತ್ತಿದೆ.ಮುಂದಿನ ದಿನದಲ್ಲಿ ಪಕ್ಷ ಸಂಘಟನೆಗೆ ಇನ್ನು ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
[t4b-ticker]
+ There are no comments
Add yours