ಭಗತ್ ಸಿಂಗ್ ಪಾತ್ರ ಪ್ರಾಕ್ಟಿಸ್ ಮಾಡುವಾಗ ಜೀವ ಕಳೆದುಕೊಂಡ ಬಾಲಕ

 

 

 

 

ಚಿತ್ರದುರ್ಗ: (chitrdaurga ) ಭಗತ್ ಸಿಂಗ್ ಪಾತ್ರದ ರಿಯರ್ ಸೇಲ್  ವೇಳೆ ಬಾಲಕ ದುರದೃಷ್ಟವಶಾತ್ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

12 ವರ್ಷದ ಬಾಲಕ ಸಂಜಯ್ ಗೌಡ ಮೃತ ದುರ್ದೈವಿಯಾಗಿದ್ದು, ನಗರದ ಎಸ್​​ಎಲ್​​ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ.chitrdaurga

 

 

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ಸಿದ್ಧತೆ ನಡೆಸಿದ್ದ ವೇಳೆ ದುರ್ಘಟನೆ ನಡೆದಿದೆ. ಶಾಲೆಯಲ್ಲಿ ತರಬೇತಿ ಬಳಿಕ ಮನೆಗೆ ಬಂದಿರೋ ಬಾಲಕ ಮನೆಯಲ್ಲೂ ಪ್ರಾಕ್ಟೀಸ್​ ಮಾಡಲು ಮುಂದಾಗಿದ್ದು, ಈ ವೇಳೆ ಪ್ಯಾನಿಗೆ ನೂಲಿನ ಹಗ್ಗ ಬಿಗಿದು ಡೈಲಾಗ್​ ಹೇಳುತ್ತಾ ಅಭಿನಯ ಮಾಡೋ ವೇಳೆ ಘಟನೆ ನಡೆದಿದೆ.

 

ಮನೆಯಲ್ಲಿ ಯಾರು ಇಲ್ಲ ಕಾರಣ ಮೃತ ಸಂಜಯ್ ರಿಹರ್ಸಲ್​ಗೆ ಮಾಡುತ್ತಾ ಮುಖಕ್ಕೆ ಉಲ್ಲನ್​ ಟೋಪಿ ಹಾಕಿಕೊಂಡು ನಿಂತಿದ್ದು, ಮಂಚದ ಮೇಲಿಂದ ಜಿಗಿದ ವೇಳೆ ಹಗ್ಗ ಬಿಗಿದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರು ಮನೆಗೆ ವಾಪಸ್​ ಆಗಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಆ ವೇಳೆಗಾಗಲೇ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ ಎನ್ನಲಾಗಿದೆ. ಕೂಡಲೇ ಪೋಷಕರು ಮಗುವನ್ನು ಉಳಿಸಿಕೊಳ್ಳಲು ಆಸ್ಪತ್ರೆಗೆ ಬಾಲಕನನ್ನು ಕರೆತಂದಿದ್ದು, ವೈದ್ಯರು ಬಾಲಕಮನೆಯಲ್ಲಿ ಯಾರು ಇಲ್ಲ ಕಾರಣ ಮೃತ ಸಂಜಯ್ ರಿಹರ್ಸಲ್​ಗೆ ಮಾಡುತ್ತಾ ಮುಖಕ್ಕೆ ಉಲ್ಲನ್​ ಟೋಪಿ ಹಾಕಿಕೊಂಡು ನಿಂತಿದ್ದು, ಮಂಚದ ಮೇಲಿಂದ ಜಿಗಿದ ವೇಳೆ ಹಗ್ಗ ಬಿಗಿದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರು ಮನೆಗೆ ವಾಪಸ್​ ಆಗಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಆ ವೇಳೆಗಾಗಲೇ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ ಎನ್ನಲಾಗಿದೆ. ಕೂಡಲೇ ಪೋಷಕರು ಮಗುವನ್ನು ಉಳಿಸಿಕೊಳ್ಳಲು ಆಸ್ಪತ್ರೆಗೆ ಬಾಲಕನನ್ನು ಕರೆತಂದಿದ್ದು, ವೈದ್ಯರು ಬಾಲಕ ಸಾವನ್ನಪ್ಪಿರೋದನ್ನು ಖಚಿತ ಪಡಿಸಿದ್ದಾರೆ. ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[t4b-ticker]

You May Also Like

More From Author

+ There are no comments

Add yours