ಬೆಂಗಳೂರು:ಹಿರಿಯೂರು (hiriyur) ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫೀಕ್ಸ್ ಆಗಿದ್ದು ಅ.20 ಕ್ಕೆ ಕೈ ಹಿಡಿಯಲಿದ್ದಾರೆ. ಹಲವು ದಿನಗಳಿಂದ ಸಾಕಷ್ಟು ಬೆಳವಣಿಗೆಗಳ ನಂತರ ಪರಿಷತ್ ಮೇಲೆ ಕಣ್ಣಿಟ್ಟಿರು
ಇದನ್ನೂ ಓದಿ:ಮದಕರಿನಾಯಕರ ನೂತನ ಭಾವಚಿತ್ರ ಲೋಕಾರ್ಪಣೆ ಮಾಡಿದ ಚಿತ್ರನಟ ಕಿಚ್ಚ ಸುದೀಪ್
ಪೂರ್ಣಿಮಾ(poornima)ಅವರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
[t4b-ticker]
+ There are no comments
Add yours