ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ( bjp)ಮೇಜರ್ ಸರ್ಜರಿ ನಡೆದಿದ್ದು ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬದಲಾವಣೆ ಪರ್ವ ಆರಂಭವಾಗಿದ್ದು ಬಿಜೆಪಿ ಜಿಲ್ಲಾ ಅಧ್ಯಕ್ಷರ ಬದಲಾವಣೆ ಮಾಡಿ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಸಿದ್ದಾರೆ.
39 ಜಿಲ್ಲಾಧ್ಯಕ್ಷರ ಪೈಕಿ ಒಂದು ಜಿಲ್ಲೆಗೆ ಒಬ್ಬರು ಮಹಿಳೆಯರನ್ನು ನೇಮಿಸಲಾಗಿದೆ. ಬೆಳಗಾವಿ ನಗರ ಘಟಕದ ಅಧ್ಯಕ್ಷರನ್ನಾಗಿ ಗೀಡಾ ಸುತಾರ್ ಅವರನ್ನು ನೇಮಿಸಲಾಗಿದೆ.
ಧಾರವಾಡ ಗ್ರಾಮಾಂತರ ನಿಂಗಪ್ಪ ಸುತ್ತಗಟ್ಟಿ
ಬೆಳಗಾವಿ ನಗರ: ಗೀತಾ ಸುತಾರ್
ಬೆಳಗಾವಿ ಗ್ರಾಮಾಂತರ: ಸುಭಾಷ್ ಪಾಟೀಲ್
ಚಿಕ್ಕೋಡಿ: ಸತೀಶ್ ಅಪ್ಪಾಜಿಗೋಳ್
ಬಾಗಲಕೋಟೆ: ಶಾಂತಗೌಡ ಪಾಟೀಲ್
ವಿಜಯಪುರ: ಆರ್.ಎಸ್.ಪಾಟೀಲ್
ಬೀದರ್: ಸೋಮನಾಥ ಪಾಟೀಲ್
ಮೈಸೂರು ನಗರ ಎಲ್.ನಾಗೇಂದ್ರ
ಮೈಸೂರು ಗ್ರಾಮಾಂತರ ಎಲ್.ಆರ್.ಮಹಾದೇವಸ್ವಾಮಿ
ಚಾಮರಾಜನಗರ ಸಿ.ಎಸ್.ನಿರಂಜನ್ ಕುಮಾರ್
ಮಂಡ್ಯ ಇಂದ್ರೇಶ್ ಕುಮಾರ್
ಹಾವೇರಿ ಅರುಣ್ ಕುಮಾರ್ ಪೂಜಾರ
ದಾವಣಗೆರೆ: ರಾಜಶೇಖರ್
ತುಮಕೂರು: ಎಚ್.ಎಸ್.ರವಿಶಂಕರ(ಹೆಬ್ಬಾಕ)
ಬೆಂಗಳೂರು ಗ್ರಾಮಾಂತರ: ರಾಮಕೃಷ್ಣಪ್ಪ
ಚಿಕ್ಕಬಳ್ಳಾಪುರ: ರಾಮಲಿಂಗಪ್ಪ
ವಿಜಯನಗರ: ಚನ್ನಬಸವನಗೌಡ ಪಾಟೀಲ್
ಬಳ್ಳಾರಿ: ಅನಿಲ್ ಕುಮಾರ್ ಮೋಕಾ
ರಾಯಚೂರು: ಡಾ.ಶಿವರಾಜ ಪಾಟೀಲ್
ಕೊಪ್ಪಳ: ನವೀನ್ ಗುಳಗಣ್ಣನವರ್
ಯಾದಗಿರಿ: ಅಮೀನ್ ರೆಡ್ಡಿ
ಕೋಲಾರ: ಡಾ.ಕೆ.ಎನ್.ವೇಣುಗೋಪಾಲ್
ಬೆಂಗಳೂರು ಉತ್ತರ: ಎಸ್.ಹರೀಶ್
ಬೆಂಗಳೂರು ಕೇಂದ್ರ: ಸಪ್ತಗಿರಿಗೌಡ
ಬೆಂಗಳೂರು ದಕ್ಷಿಣ: ಕೆ.ಸಿ.ರಾಮಮೂರ್ತಿ
ಹುಬ್ಬಳ್ಳಿ-ಧಾರವಾಡ ತಿಪ್ಪಣ್ಣ ಮಜ್ಜಗಿ
ಉತ್ತರ ಕನ್ನಡ ಎನ್.ಎಸ್.ಹೆಗಡೆ
ಶಿವಮೊಗ್ಗ ಟಿ.ಡಿ.ಮೇಘರಾಜ್
ಇದನ್ನೂ ಓದಿ: ಮಹಿಳಾ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ
ಚಿಕ್ಕಮಗಳೂರು ದೇವರಾಜ ಶೆಟ್ಟಿ
ಉಡುಪಿ ಕಿಶೋರ್ ಕುಂದಾಪುರ
ರಾಮನಗರ: ಆನಂಮಜ್ಜಗಿಮಿ
ಮಧುಗಿರಿ: ಬಿ.ಸಿ.ಹನುಮಂತೇಗೌಡ
ಚಿತ್ರದುರ್ಗ: ಎ.ಮುರಳಿ
ಕೊಡಗು ರವಿ ಕಾಳಪ್ಪ
ಹಾಸನ ಸಿದ್ದೇಶ್ ನಾಗೇಂದ್ರ
ಕಲಬುರಗಿ ಗ್ರಾಮಾಂತರ : ಶಿವರಾಜ ಪಾಟೀಲ್ ರದ್ದೇವಾರಿ
ಕಲಬುರಗಿ ನಗರ: ಚಂದ್ರಕಾಂತ ಪಾಟೀಲ್
ಗದಗ: ರಾಜು ಕುರಡಗಿ
ದಕ್ಷಿಣ ಕನ್ನಡ ಸತೀಶ್
[t4b-ticker]
+ There are no comments
Add yours