ಬಿಜೆಪಿ ಶಾಸಕ ಎನ್.ವೈ.ಗೋಪಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ

 

ಶಿರಸಿ: ಕೂಡ್ಳಗಿ ಬಿಜೆಪಿ ಶಾಸಕ ಎನ್ ವೈ ಗೋಪಾಲ ಕೃಷ್ಣ ಶುಕ್ರವಾರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಎನ್ ವೈ ಗೋಪಾಲಕೃಷ್ಣ ಒಟ್ಟೂ ಆರು ಬಾರಿ ಶಾಸಕರಾಗಿದ್ದರು, ನಾಲ್ಕುಬಾರಿ ಮೊದ ಕಾಲ್ ಮೂರು   ಶಾಸಕರಾಗಿ, ಒಮ್ಮೆ ಬಳ್ಳಾರಿ ಗ್ರಾಮೀಣ, ಹಾಗೂ ಒಮ್ಮೆ  ಕೂಡ್ಲಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೂಲಗಳ ಪ್ರಕಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನಗಳ ಹಿಂದೆಯೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದರು ಎನ್ನಲಾಗಿದ್ದು. ಬೆಂಗಳೂರಿನಲ್ಲಿ ಅವಕಾಶ ಲಭ್ಯವಾಗದ ಹಿನ್ನೆಲೆಯಲ್ಲಿ ಚಿತ್ರದುರ್ಗದಿಂದ  ಶಿರಸಿಗೆ ಆಗಮಿಸಿ ರಾಜೀನಾಮೆ ಸಲ್ಲಿಸಿದರು.

[t4b-ticker]

You May Also Like

More From Author

+ There are no comments

Add yours