ಚಿತ್ರದುರ್ಗ:ಮಹಾರಾಷ್ಟ್ರದ ಪಾಲೆಗಾರ್ನಲ್ಲಿ ಈಚೆಗೆ ನಡೆದ 25ನೇ ರಾಷ್ಟ್ರೀಯ ಸಬ್ ಜೂನಿಯರ್ ನ್ಯಾಷನಲ್ ಟಗ್ ಆಫ್ ವಾರ್ ಚಾಂಪಿಯನ್ಷಿಪ್ನಲ್ಲಿ ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಮಹಾರಾಷ್ಟ್ರ ತಂಡವನ್ನು ಮಣಿಸುವುದರ ಮೂಲಕ ಕಂಚಿನ ಪದಕ ಪಡೆದಿದ್ದಾರೆ.
ಇದನ್ನೂ ಓದಿ: ನೀವು ಆಗಸ್ಟ್ 15ಕ್ಕಿಂತ ಮೊದಲು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ್ರೆ ತಕ್ಷಣ ಈ ಕೆಲಸ ಮಾಡಿ
ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಗೂಳಯ್ಯನಹಟ್ಟ ( Goolainahatty) ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಎನ್. ಮಂಜುನಾಥರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಯ್ಯ ಮತ್ತು ವಸತಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
[t4b-ticker]
+ There are no comments
Add yours