ಚಳ್ಳಕೆರೆ : ಶಾಸಕ ಟಿ ರಘುಮೂರ್ತಿ ಅವರು ಚಳ್ಳಕೆರೆ ನಗರದ ಬಯಲು ರಂಗಮಂದಿರದಲ್ಲಿ ನಡೆದ 74 ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲೂಕು ಆಡಳಿತ ವತಿಯಿಂದ ಚಳ್ಳಕೆರೆ ನಗರದ ಬಿಸಿನೀರು ಮುತ್ತಪ್ಪ ಪ್ರೌಢಶಾಲಾ ಆವರಣದ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ 74ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ನಗರದ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಗೌರವ ವಂದನೆಗಳನ್ನು ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ, ಪೌರಾಯುಕ್ತಾರಾದ ಚಂದ್ರಪ್ಪ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಆಂಜನೇಯ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಆರ್ ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ , ಸದಸ್ಯರುಗಳಾದ ವೀರಭದ್ರಪ್ಪ, ರಮೇಶ್ ಗೌಡ, ಶ್ರೀಮತಿ ಸುಜಾತ ಪ್ರಹ್ಲಾದ್, ಶ್ರೀಮತಿ ಕವಿತಾ ಬೋರಯ್ಯ, ಶ್ರೀಮತಿ ಸುಮಾ ಭರಮಯ್ಯ, ಶ್ರೀಮತಿ ಜೈತುಂಬಿ ಮಾಲಿಕ್ ಸಾಬ್, ಮುಖಂಡರುಗಳಾದ ಶ್ರೀಮತಿ ಸರಸ್ವತಮ್ಮ, ಪ್ರಹ್ಲಾದ್, ಬೋರಣ್ಣ, ಫರೀದ್ ಖಾನ್, ವಿಶ್ವಕರ್ಮ ರಾಜ್ಯ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಮುಖಂಡರು, ಕಾರ್ಯಕರ್ತರು ಮತ್ತು ನಗರದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
[t4b-ticker]
+ There are no comments
Add yours