ಶಾಸಕ ಟಿ.ರಘುಮೂರ್ತಿ ಅವರಿಂದ ನೂತನ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಉದ್ಘಾಟನೆ

 

 

 

 

ಚಳ್ಳಕೆರೆ: ಶಾಸಕರಾದ  ಟಿ ರಘುಮೂರ್ತಿ ಅವರು ಇಂದು  ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿ ಸತ್ಯನಾರಾಯಣ ಸ್ವಾಮಿ ಇರಿಗೇಶನ್ ವತಿಯಿಂದ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಯ ನೂತನ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಘಾಟಸಿದರು.

 

 

ಈ ಸಂದರ್ಭದಲ್ಲಿ ಸತ್ಯನಾರಾಯಣ ಸ್ವಾಮಿ ಏಜೆನ್ಸಿಯ ಮುಖ್ಯಸ್ಥರಾದ ಸತ್ಯನಾರಾಯಣ, ರೈತ ಸಂಘದ ಭೂತಯ್ಯ, ಅರವಿಂದ, ರಾಮಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ ಸ್ವಾಮಿ, ಕಿಸಾನ್ ಅಧ್ಯಕ್ಷರಾದ ನಾಗರಾಜ್ ಮತ್ತು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours