ಚಳ್ಳಕೆರೆ: ಶಾಸಕರಾದ ಟಿ ರಘುಮೂರ್ತಿ ಅವರು ಇಂದು ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿ ಸತ್ಯನಾರಾಯಣ ಸ್ವಾಮಿ ಇರಿಗೇಶನ್ ವತಿಯಿಂದ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಯ ನೂತನ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಘಾಟಸಿದರು.
ಈ ಸಂದರ್ಭದಲ್ಲಿ ಸತ್ಯನಾರಾಯಣ ಸ್ವಾಮಿ ಏಜೆನ್ಸಿಯ ಮುಖ್ಯಸ್ಥರಾದ ಸತ್ಯನಾರಾಯಣ, ರೈತ ಸಂಘದ ಭೂತಯ್ಯ, ಅರವಿಂದ, ರಾಮಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ ಸ್ವಾಮಿ, ಕಿಸಾನ್ ಅಧ್ಯಕ್ಷರಾದ ನಾಗರಾಜ್ ಮತ್ತು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
[t4b-ticker]
+ There are no comments
Add yours