ಸರ್ವಧರ್ಮ ಗಣಪತಿಯ ಬೈಕ್ ರ್ಯಾಲಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ

 

 

 

 

ಚಳ್ಳಕೆರೆ-11 ಕಳೆದ‌ 16 ವರ್ಷಗಳಿಂದ‌ ನಗರದ ಗಾಂಧಿನಗರ ವ್ಯಾಪ್ತಿಯ ಪಾರ್ಕ್ ನಲ್ಲಿ ಪ್ರತಿಷ್ಠಾನೆ ಮಾಡುತ್ತಿರುವ ನಗರಸಭಾ ಸದಸ್ಯ ಹೊಯ್ಸಳ ಗೋವಿಂದರವರು ಸರ್ವಧರ್ಮ ಗಣೇಶ ಮೂರ್ತಿ ಸ್ಥಾಪನೆ ಮಾಡುವ ಮೂಲಕ ಸರ್ವಜನಾಂಗಕ್ಕೆ ಆದರ್ಶವಾಗಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಅವರು ನಗರ ನಗರಸಭಾ ಸದಸ್ಯ ಹೊಯ್ಸಳ ಗೋವಿಂದರವರು ಸರ್ವಧರ್ಮ ಗಣೇಶ ಮೂರ್ತಿ ವಿಸರ್ಜನೆ ಪೂರ್ವವಾಗಿ ಏರ್ಪಡಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಹೊಯ್ಸಳ ಗೋವಿಂದರಾಜು, ಪ್ರಶಾಂತ್ , ಮುಖಂಡರಾದ ದುರ್ಗವರ ರಾಮಣ್ಣ, ಸುನಿಲ್, ನಾಗರಾಜ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ಮುಖಂಡರು , ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours