ಜಿಲ್ಲಾ ವಾರ್ತಾಧಿಕಾರಿಯಾಗಿ ತುಕಾರಾಂರಾವ್ ಬಿ.ವಿ. ಅಧಿಕಾರ ಸ್ವೀಕಾರ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್27:
ಚಿತ್ರದುರ್ಗ ಜಿಲ್ಲಾ ವಾರ್ತಾಧಿಕಾರಿಯಾಗಿ ತುಕಾರಾಂರಾವ್ ಬಿ.ವಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ವಾರ್ತಾಧಿಕಾರಿಯಾಗಿದ್ದ ಜೆ.ಮಂಜೇಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ತುಕಾರಾಂರಾವ್ ಬಿ.ವಿ ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿದ್ದ ಹಿನ್ನಲೆಯಲ್ಲಿ ತುಕಾರಾಂರಾವ್ ಬಿ.ವಿ. ಅವರು ಸೋಮವಾರ ಜಿಲ್ಲಾ ವಾರ್ತಾಧಿಕಾರಿ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours