ಚಿತ್ರದುರ್ಗ: ನಾಳೆ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

 

ಚಿತ್ರದುರ್ಗ:ಪ್ರತಿ ವರ್ಷದಂತೆ ಈ ಬಾರಿಯ ವಾಲ್ಮೀಕಿ ಜಾತ್ರೆ ಪ್ರಯುಕ್ತ 19-1-2023ನೇ ಶುಕ್ರವಾರ ನಾಳೆ ಬೆಳಗ್ಗೆ ತಾಲೂಕು ಕಚೇರಿ ಮುಂಭಾಗದ ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ಸಮಾಜದ ವಾಲ್ಮೀಕಿ ಜಾತ್ರೆ ಪ್ರಯುಕ್ತ ಈ ಬಾರಿಯ ಚಿತ್ರದುರ್ಗ ತಾಲ್ಲೂಕು ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷರಾದ ಬಾಲೆನಹಳ್ಳಿ ತಿಪ್ಪೇಸ್ವಾಮಿ (ATS) ಅವರ ನೇತೃತ್ವದಲ್ಲಿ ಸಭೆ ಹಮ್ಮಿಕೊಂಡಿದ್ದು  ನಾಳೆ ಬೆಳಗ್ಗೆ 11 ಗಂಟೆ ಸಮಾಜದ ಮುಖಂಡರು ಮತ್ತು ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂರ್ವಭಾವಿ ಸಭೆಗೆ ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಜಾತ್ರೆ ಸಮಿತಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಕೋರಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸುವುದಾಗಿ ನಂಬಿಸಿ ವಂಚನೆ?

[t4b-ticker]

You May Also Like

More From Author

+ There are no comments

Add yours