ಮುರಘಾ ಶರಣರ ಪೂಜೆ ಪುನಸ್ಕಾರ ನೇರವೇರಿಸಲು ಹೆಬ್ಬಾಳು ಮಠದ ಮಹಾಂತರುದ್ರ ಶ್ರೀ ತಾತ್ಕಾಲಿಕ‌ ನೇಮಕ.

 

 

 

 

ಚಿತ್ರದುರ್ಗ: ಮುರುಘಾ ಶ್ರೀ ಬಂಧನ ಹಿನ್ನೆಲೆ ಮುರುಘಾಮಠದ ಪೂಜೆ ಪುನಸ್ಕಾರ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೆಬ್ಬಾಳ ಶ್ರೀಗಳಿಗೆ ನೀಡಲಾಗಿದೆ. ಮುರುಘಾಮಠದ ಶಾಖಾಮಠ ಹೆಬ್ಬಾಳು ಮಠದ ಮಹಾಂತರುದ್ರ ಶ್ರೀ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಮುರುಘಾ ಶ್ರೀಗಳು ತಮ್ಮ ಬಂಧನಕ್ಕೂ ಮೊದಲು ಸೂಚಿಸಿದ್ದರು ಎಂದು ತಿಳಿದು ಬಂದಿದೆ.

 

 

 

[t4b-ticker]

You May Also Like

More From Author

+ There are no comments

Add yours