ಸೆ.21ರವರೆಗೂ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 14:
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಿದ್ದ 01 ಅಂಗನವಾಡಿ ಕಾರ್ಯಕರ್ತೆ ಹಾಗೂ 07 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಯ್ಕೆ ಸಮಿತಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆಪ್ಟಂಬರ್ 14ರಂದು ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಯ ಬಗ್ಗೆ ಯಾವುದಾದರು ಆಕ್ಷೇಪಣೆಗಳನ್ನು ಸಲ್ಲಿಸಬೇಕಿರುವವರು ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 21ರೊಳಗೆ ಕಛೇರಿ ವೇಳೆಯಲ್ಲಿ ನಗರದ ವಿ.ಪಿ. ಬಡಾವಣೆ, 2ನೇ ಕ್ರಾಸ್ನ ಶ್ರೀನಿವಾಸ ಆಸ್ಪತ್ರೆ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು
[t4b-ticker]
+ There are no comments
Add yours