ಚಿತ್ರದುರ್ಗ:ಅಕ್ಟೋಬರ್ 4 ರಿಂದ 6 ರವರೆಗೆ ಶರಣ ಸಂಸ್ಕೃತಿ ಉತ್ಸವವನ್ನು ಸರಳವಾಗಿ ಆಚರಿಸಲಾಗುತ್ತದೆ ಎಂದು ಮುರುಘಾ ಮಠದ ಮೂಲಗಳು ಮಾಹಿತಿ ನೀಡಿವೆ.
ಪ್ರತಿ ಈ ಶರಣ ಸಂಸ್ಕೃತಿ ಉತ್ಸವದಂದು ಅನ್ನದಾಸೋಹದ ಕಾರ್ಯಗಳು ನಡೆಯುತಿತ್ತು. ಶರಣ ಸಂಸ್ಕೃತಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಉತ್ಸವಕ್ಕೆ ಬರುವ ಸಾವಿರಾರು ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆಯನ್ನು ಮಾಡಲಾಗುತ್ತಿತ್ತು. ಕಾರ್ಯಕ್ರಮದ ಮೂಲಕ ಬಸವಾದಿ ಶರಣದ ಆಶಯಗಳನ್ನು, ವಿಚಾರಧಾರೆಗಳನ್ನು ಜನ ಸಾಮಾನ್ಯರಲ್ಲಿ ಜಾಗೃತಿಗೊಳಿಸುವ ಕಾರ್ಯವನ್ನು ನಡೆಸಲಾಗುತ್ತಿತ್ತು. ಹೀಗಾಗಿಯೇ ಈ ಉತ್ಸವ ವಿಶ್ವದಾದ್ಯಂತ ಖ್ಯಾತಿಯನ್ನು ಪಡೆದುಕೊಂಡಿತ್ತು.
[t4b-ticker]
+ There are no comments
Add yours