ಏಳು  ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶ

 

ಬೆಂಗಳೂರು : ರಾಜ್ಯ ಸರ್ಕಾರದಿಂದ ಏಳು  ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಿಯಾಂಕ ಮೇರಿ ಫ್ರಾನ್ಸಿಸ್, ಪಂಚಾಯತ್ ರಾಜ್ ಆಯುಕ್ತರಾಗಿ ವರ್ಗಾವಣೆ, ಶ್ರೀವಿದ್ಯಾ ಪಿ.ಐ, ಹೆಚ್ಚುವರಿ‌ ಸರ್ಕಾರದ ಕಾರ್ಯದರ್ಶಿ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ , ಹಿಪ್ ಶಿಬಾ ರಾಣಿ ಕೊರಲ್ ಪಟಿ, ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ , ಹಾಗೂ ಶಿವಶಂಕರ್ ಎನ್, ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮತ್ತು ರಾಜೇಶ್ ಗೌಡ ಎಂ ಬಿ, ಆಯುಕ್ತರು ರೇಷ್ಮೆ ಅಭಿವೃದ್ಧಿ ಮತ್ತು ರೇಷ್ಮೆ ಕೃಷಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours